ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬಳಿಕ ರಿಯಲ್​ ಎಸ್ಟೇಟ್​ ಉದ್ಯಮ ಕುಸಿದಿದೆ: ಸಚಿವ ಕೆಟಿಆರ್

ಹೈದರಾಬಾದ್: ಮುಂದಿನ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಆರ್​ಎಸ್​, ಕಾಂಗ್ರೆಸ್​ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಮುಗಿಲು ಮುಟ್ಟಿದೆ. ಇದೀಗ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಪುತ್ರ, ಸಚಿವ ಕೆಟಿಆರ್​ ಕರ್ನಾಟಕದಲ್ಲಿನ ರಿಯಲ್​ ಎಸ್ಟೇಟ್​ ಉದ್ಯಮದ ಕುರಿತು ಮಾತನಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೈದರಾಬಾದಿನಲ್ಲಿ ನಡೆದ ರಿಯಲ್​ ಎಸ್ಟೇಟ್​ ಸಮ್ಮಿಟ್​ ಉದ್ಧೇಶಿಸಿ ಮಾತನಾಡಿದ ಕೆಟಿಆರ್​ ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಲ್ಲಿನ ರಿಯಲ್​ ಎಸ್ಟೇಟ್​ ಉದ್ಯಮ ಕುಸಿದಿದ್ದು, ಬೆಂಗಳೂರಿನಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು … Continue reading ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬಳಿಕ ರಿಯಲ್​ ಎಸ್ಟೇಟ್​ ಉದ್ಯಮ ಕುಸಿದಿದೆ: ಸಚಿವ ಕೆಟಿಆರ್