ರಾಜ್ಯದಲ್ಲಿ ತಗ್ಗಿದ ಕರೊನಾ: 11 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಬೆಂಗಳೂರು: ಕರೊನಾ ಸೋಂಕಿನ ಪ್ರಕರಣಗಳು ತಗ್ಗುತ್ತಾ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದು ನೈಟ್​ ಕರ್ಫ್ಯೂವನ್ನು ತೆರವುಗೊಳಿಸಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕರೊನಾ ನಿಯಂತ್ರಣದಲ್ಲಿದೆ ಎಂಬುದಕ್ಕೆ ಪೂರಕವಾದ ಅಂಕಿಅಂಶಗಳು ಪ್ರಕಟಗೊಂಡಿವೆ. ಇಂದಿನ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್​ ಬುಲೆಟಿನ್​ ಪ್ರಕಾರ, ಗುರುವಾರ(ನ.4) ರಾಜ್ಯಾದ್ಯಂತ ವರದಿಯಾಗಿರುವ ಹೊಸ ಪ್ರಕರಣಗಳ ಸಂಖ್ಯೆ 214 ಆಗಿದೆ. ಈ ಸಂಖ್ಯೆಗಿಂತ ಹೆಚ್ಚಾಗಿ ಅಂದರೆ 286 ಜನ ಸೋಂಕಿತರು ಕರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕರೊನಾಗೆ ಏಳು … Continue reading ರಾಜ್ಯದಲ್ಲಿ ತಗ್ಗಿದ ಕರೊನಾ: 11 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ