ಮುಂದಿನ ಲೋಕಸಭೆ ಚುನಾವಣೆಯಲ್ಲೂ ಜನರು ಆಶೀರ್ವದಿಸುವ ವಿಶ್ವಾಸ ಇದೆ: ಪ್ರಧಾನಿ ಮೋದಿ
ನವದೆಹಲಿ: ಳೆದ ಐದು ವರ್ಷಗಳಲ್ಲಿ ದೇಶ ಭಾರೀ ಬದಲಾವಣೆ ಕಂಡಿದೆ. ಲೋಕಸಭೆಗೆ ಪ್ರತಿಯೊಬ್ಬರೂ ಕೊಡುಗೆ ನೀಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಜನರು ಆಶೀರ್ವದಿಸುವ ನಿರೀಕ್ಷೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 17 ನೇ ಲೋಕಸಭೆಯ ಕಲಾಪಗಳ ಮುಕ್ತಾಯದ ಅಧಿವೇಶನವನ್ನು ಉದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅತಿಥೇಯ ರಾಷ್ಟ್ರವಾಗಿ ನಾವು ಜಿ-20 ಶೃಂಗ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟಿರುವುದು ನಮಗೆ ಹೆಮ್ಮೆಯ ಸಂಗತಿ ಎಂದಿದ್ದಾರೆ. ಜೈ ಶ್ರೀರಾಮ್ ಘೋಷಣೆಗಳೊಂದಿಗೆ ಮಾತು ಪ್ರಾರಂಭಿಸಿದ ಪ್ರಧಾನಿ ಮೋದಿ, ಈ ವರ್ಷ … Continue reading ಮುಂದಿನ ಲೋಕಸಭೆ ಚುನಾವಣೆಯಲ್ಲೂ ಜನರು ಆಶೀರ್ವದಿಸುವ ವಿಶ್ವಾಸ ಇದೆ: ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed