More

    ಮಾಜಿ ಕಾರ್ಪೋರೇಟರ್​​ಗೆ ಚಾಕು ಇರಿತ, ಆಸ್ಪತ್ರೆಗೆ ದಾಖಲು..

    ಬೆಂಗಳೂರು: ಮಾಜಿ ಕಾರ್ಪೋರೇಟರ್​ ಒಬ್ಬರಿಗೆ ಚಾಕು ಇರಿಯಲಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಿಕೆ ಸದಸ್ಯರ ಸಂಬಂಧಿಯಿಂದಲೇ ಈ ದುಷ್ಕೃತ್ಯ ನಡೆದಿದೆ.

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಸ್​​ಕೆಆರ್​ ಮಾರ್ಕೆಟ್​ ವಾರ್ಡ್​ ಮಾಜಿ ಸದಸ್ಯ ಅಯೂಬ್​ ಖಾನ್​ ಚೂರಿ ಇರಿತಕ್ಕೆ ಒಳಗಾದವರು. ಇವರ ದೇಹದಲ್ಲಿ ಕೆಲವು ಭಾಗಗಳಿಗೆ ಗಾಯಗಳಾಗಿದ್ದು, ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಲಾಗಿದೆ.

    ಇಂದು 7.30ರ ಸುಮಾರಿಗೆ ಚಾಮರಾಜಪೇಟೆಯ ವಿನಾಯಕ ಚಿತ್ರಮಂದಿರ ಬಳಿ ಈ ಘಟನೆ ನಡೆದಿದ್ದು, ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆಸ್ತಿ ವಿವಾದದಿಂದಾಗಿ ಈ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

    ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

    ಫ್ರೀ ಊಟ, ಫ್ರೀ ಟಿಕೆಟ್.. ಡೆಲಿವರಿ ಬಾಯ್ಸ್​ಗೆ ಭಾರಿ ಆಫರ್!; ಅನಾವರಣ ಆಯ್ತು ಸಂಕಷ್ಟಗಳ ಸರಮಾಲೆ..

    ಕಿಚ್ಚ ಸುದೀಪ್​ಗೆ ಅವಹೇಳನ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪೊಲೀಸರಿಗೆ ದೂರು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts