ಪತ್ತೆದಾರಿ ಕಾದಂಬರಿ ಬರವಣಿಗೆ ಸವಾಲು

blank

ಗಂಗೊಳ್ಳಿ: ಪತ್ತೆದಾರಿ ಕಾದಂಬರಿಗಳನ್ನು ಬರೆಯುವುದು ಲೇಖಕನಿಗೆ ದೊಡ್ಡ ಸವಾಲು. ಇದನ್ನು ನರೇಂದ್ರ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದು ನಿವೃತ್ತ ಉಪನ್ಯಾಸಕ ಎಚ್.ಭಾಸ್ಕರ್ ಶೆಟ್ಟಿ ಹೇಳಿದರು.

blank

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ನಿಭೃತ ಪತ್ತೆದಾರಿ ಕಾದಂಬರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕುಂದಾಪುರದ ಚಿನ್ಮಯ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಉಮೇಶ್ ಪುತ್ರನ್ ಶುಭಹಾರೈಸಿದರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶಿನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು. ಉಡುಪಿಯ ವಕೀಲ ಎಚ್.ರಾಘವೇಂದ್ರ ಶೆಟ್ಟಿ, ಸಮಾಜ ಸೇವಕಿ ಮಂಜುಳಾ ದೇವಾಡಿಗ, ಗಂಗೊಳ್ಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಶೋಭರಾಣಿ ಶೆಟ್ಟಿ ಉಪಸ್ಥಿತರಿದ್ದರು.

blank

ಗೋಪಾಲ ಚಂದನ್ ಸ್ವಾಗತಿಸಿದರು. ನರೇಂದ್ರ ಎಸ್. ಗಂಗೊಳ್ಳಿ ಪ್ರಸ್ತಾವನೆಗೈದರು. ನಾರಾಯಣ ಈ ನಾಯ್ಕ ಪುಸ್ತಕ ಪರಿಚಯಿಸಿದರು. ಜಿ.ಆರ್.ಪ್ರಭಾಕರ್ ಶೇರುಗಾರ ವಂದಿಸಿದರು. ಶ್ರೀಧರ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಪೃಥ್ವಿ ಮತ್ತು ಮೆಹಕ್ ಸಹಕರಿಸಿದರು.

ಬಂಟಕಲ್ ವಿದ್ಯಾರ್ಥಿಗಳಿಗೆ ಬಹುಮಾನ

ಅಕ್ರಮ ಸಕ್ರಮ ಇತ್ಯರ್ಥಕ್ಕೆ ಕ್ರಮ

 

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…