ನಿಯಮಾನುಸಾರ ಪರಿಶಿಷ್ಟರ ಅನುದಾನ ಬಿಡುಗಡೆ: ಪರಿಷತ್​ನಲ್ಲಿ ವಿಜಯವಾಣಿ ವರದಿ ಪ್ರಸ್ತಾಪ

ಬೆಂಗಳೂರು: ಪರಿಶಿಷ್ಟ ಜಾತಿ ವಿಶೇಷ ಘಟಕ (ಎಸ್​ಸಿಎಸ್​ಪಿ), ಪರಿಶಿಷ್ಟ ಪಂಗಡ ಉಪಹಂಚಿಕೆ (ಟಿಎಸ್​ಪಿ)ಯಡಿ ಮೀಸಲಿರಿಸಿದ ಅನುದಾನವನ್ನು ನಿಯಮದ ಪ್ರಕಾರ ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಜಾಯಿಷಿ ನೀಡಿದರು. ‘ಪರಿಶಿಷ್ಟರ ಹಣಕ್ಕೆ ಕನ್ನ’ ಶೀರ್ಷಿಕೆಯಡಿ ‘ವಿಜಯವಾಣಿ’ಯಲ್ಲಿ ಸೋಮವಾರ ಪ್ರಕಟವಾದ ವಿಶೇಷ ವರದಿಯನ್ನು ವಿಧಾನ ಪರಿಷತ್​ನ ಶೂನ್ಯವೇಳೆಯಲ್ಲಿ ಕಾಂಗ್ರೆಸ್​ನ ಮಂಜುನಾಥ್ ಭಂಡಾರಿ ಪ್ರಸ್ತಾಪಿಸಿ, ಸರ್ಕಾರದ ಗಮನಸೆಳೆದರು. ಶ್ರೀನಿವಾಸ ಪೂಜಾರಿ ಉತ್ತರಿಸಿ, ಪರಿಶಿಷ್ಟ ಜಾತಿ, ಬುಡಕಟ್ಟುಗಳ ಉಪಹಂಚಿಕೆಯಡಿ ಪ್ರಸಕ್ತ ಆರ್ಥಿಕ ವರ್ಷ (2022-23)ಕ್ಕೆ 28,354 … Continue reading ನಿಯಮಾನುಸಾರ ಪರಿಶಿಷ್ಟರ ಅನುದಾನ ಬಿಡುಗಡೆ: ಪರಿಷತ್​ನಲ್ಲಿ ವಿಜಯವಾಣಿ ವರದಿ ಪ್ರಸ್ತಾಪ