ನಿಯಮಾನುಸಾರ ಪರಿಶಿಷ್ಟರ ಅನುದಾನ ಬಿಡುಗಡೆ: ಪರಿಷತ್ನಲ್ಲಿ ವಿಜಯವಾಣಿ ವರದಿ ಪ್ರಸ್ತಾಪ
ಬೆಂಗಳೂರು: ಪರಿಶಿಷ್ಟ ಜಾತಿ ವಿಶೇಷ ಘಟಕ (ಎಸ್ಸಿಎಸ್ಪಿ), ಪರಿಶಿಷ್ಟ ಪಂಗಡ ಉಪಹಂಚಿಕೆ (ಟಿಎಸ್ಪಿ)ಯಡಿ ಮೀಸಲಿರಿಸಿದ ಅನುದಾನವನ್ನು ನಿಯಮದ ಪ್ರಕಾರ ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಜಾಯಿಷಿ ನೀಡಿದರು. ‘ಪರಿಶಿಷ್ಟರ ಹಣಕ್ಕೆ ಕನ್ನ’ ಶೀರ್ಷಿಕೆಯಡಿ ‘ವಿಜಯವಾಣಿ’ಯಲ್ಲಿ ಸೋಮವಾರ ಪ್ರಕಟವಾದ ವಿಶೇಷ ವರದಿಯನ್ನು ವಿಧಾನ ಪರಿಷತ್ನ ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ಮಂಜುನಾಥ್ ಭಂಡಾರಿ ಪ್ರಸ್ತಾಪಿಸಿ, ಸರ್ಕಾರದ ಗಮನಸೆಳೆದರು. ಶ್ರೀನಿವಾಸ ಪೂಜಾರಿ ಉತ್ತರಿಸಿ, ಪರಿಶಿಷ್ಟ ಜಾತಿ, ಬುಡಕಟ್ಟುಗಳ ಉಪಹಂಚಿಕೆಯಡಿ ಪ್ರಸಕ್ತ ಆರ್ಥಿಕ ವರ್ಷ (2022-23)ಕ್ಕೆ 28,354 … Continue reading ನಿಯಮಾನುಸಾರ ಪರಿಶಿಷ್ಟರ ಅನುದಾನ ಬಿಡುಗಡೆ: ಪರಿಷತ್ನಲ್ಲಿ ವಿಜಯವಾಣಿ ವರದಿ ಪ್ರಸ್ತಾಪ
Copy and paste this URL into your WordPress site to embed
Copy and paste this code into your site to embed