ಸಾಂಕ್ರಾಮಿಕದಲ್ಲಿ ಲಾಭ ಗಳಿಸುವುದು ಹೇಗೆ ಎಂದು ಶ್ವೇತಪತ್ರ ಪ್ರಕಟಿಸಿ: ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಟಾಂಗ್
ನವದೆಹಲಿ : ಪಂಜಾಬ್ ಮತ್ತು ರಾಜಸ್ಥಾನದ ಕಾಂಗ್ರೆಸ್ ಸರ್ಕಾರಗಳ ಅನುಭವವನ್ನು ಆಧರಿಸಿ, ಸಾಂಕ್ರಾಮಿಕದ ಸಮಯದಲ್ಲಿ ಹೇಗೆ ಲಾಭ ಗಳಿಸಬಹುದು ಎಂಬ ಬಗ್ಗೆ ರಾಹುಲ್ ಗಾಂಧಿ ಅವರು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ವ್ಯಂಗ್ಯವಾಡಿದ್ದಾರೆ. ಪಂಜಾಬ್ ಸರ್ಕಾರವು ಕೇಂದ್ರ ನೀಡಿದ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಬೆಲೆಯಲ್ಲಿ ಮಾರಿಕೊಂಡಿತು. ರಾಜಸ್ಥಾನದಲ್ಲಿ ಲಸಿಕೆಗಳನ್ನು ಕಸಕ್ಕೆ ಹಾಕಿದರು, ನಂತರ ಸಾವಿನ ಸಂಖ್ಯೆಗಳನ್ನು ಮುಚ್ಚಿಟ್ಟರು. ಈಗ ಆಕ್ಸಿಜನ್ ಕಾನ್ಸಂಟ್ರೇಟರ್ಗಳ ಖರೀದಿಯಲ್ಲಿ ಭರಪೂರವಾಗಿ ಅಕ್ರಮ … Continue reading ಸಾಂಕ್ರಾಮಿಕದಲ್ಲಿ ಲಾಭ ಗಳಿಸುವುದು ಹೇಗೆ ಎಂದು ಶ್ವೇತಪತ್ರ ಪ್ರಕಟಿಸಿ: ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಟಾಂಗ್
Copy and paste this URL into your WordPress site to embed
Copy and paste this code into your site to embed