ಸಾಂಕ್ರಾಮಿಕದಲ್ಲಿ ಲಾಭ ಗಳಿಸುವುದು ಹೇಗೆ ಎಂದು ಶ್ವೇತಪತ್ರ ಪ್ರಕಟಿಸಿ: ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಟಾಂಗ್

ನವದೆಹಲಿ : ಪಂಜಾಬ್​ ಮತ್ತು ರಾಜಸ್ಥಾನದ ಕಾಂಗ್ರೆಸ್​ ಸರ್ಕಾರಗಳ ಅನುಭವವನ್ನು ಆಧರಿಸಿ, ಸಾಂಕ್ರಾಮಿಕದ ಸಮಯದಲ್ಲಿ ಹೇಗೆ ಲಾಭ ಗಳಿಸಬಹುದು ಎಂಬ ಬಗ್ಗೆ ರಾಹುಲ್​ ಗಾಂಧಿ ಅವರು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಬಿಜೆಪಿಯ ಐಟಿ ಸೆಲ್​ ಮುಖ್ಯಸ್ಥ ಅಮಿತ್ ಮಾಳವೀಯ ಅವರು ವ್ಯಂಗ್ಯವಾಡಿದ್ದಾರೆ. ಪಂಜಾಬ್​ ಸರ್ಕಾರವು ಕೇಂದ್ರ ನೀಡಿದ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಬೆಲೆಯಲ್ಲಿ ಮಾರಿಕೊಂಡಿತು. ರಾಜಸ್ಥಾನದಲ್ಲಿ ಲಸಿಕೆಗಳನ್ನು ಕಸಕ್ಕೆ ಹಾಕಿದರು, ನಂತರ ಸಾವಿನ ಸಂಖ್ಯೆಗಳನ್ನು ಮುಚ್ಚಿಟ್ಟರು. ಈಗ ಆಕ್ಸಿಜನ್ ಕಾನ್ಸಂಟ್ರೇಟರ್​ಗಳ ಖರೀದಿಯಲ್ಲಿ ಭರಪೂರವಾಗಿ ಅಕ್ರಮ … Continue reading ಸಾಂಕ್ರಾಮಿಕದಲ್ಲಿ ಲಾಭ ಗಳಿಸುವುದು ಹೇಗೆ ಎಂದು ಶ್ವೇತಪತ್ರ ಪ್ರಕಟಿಸಿ: ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಟಾಂಗ್