ಚಡ್ಡಿ ವಾರ್: ಹಿಂದು ಸಂಘಟನೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ, ನಲಪಾಡ್ಗೆ ಚಡ್ಡಿ ಪಾರ್ಸಲ್!
ಚಿತ್ರದುರ್ಗ: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಚಡ್ಡಿ ವಾರ್ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಚಡ್ಡಿ ಕುರಿತ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಗೂ ಹಿಂದು ಸೇನೆಯಿಂದ ಚಡ್ಡಿ ಕಳುಹಿಸಿಕೊಡಲಾಗಿದೆ. RSS ಚಡ್ಡಿಗಳನ್ನು ರಾಜ್ಯಾದ್ಯಂತ ಸುಡಲಾಗುವುದು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕೊನೆಗೆ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಹಿಂದು ಸಂಘಟನೆಯ ಸದಸ್ಯರು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ನಲಪಾಡ್ ಅವರ ವಿಳಾಸಕ್ಕೆ ಕೊರಿಯರ್ ಮಾಡಿದ್ದಾರೆ. ನೀವು ಇಬ್ಬರು ಎಲ್ಲೂ ಹೋಗಿ ಚಡ್ಡಿಗಳನ್ನು … Continue reading ಚಡ್ಡಿ ವಾರ್: ಹಿಂದು ಸಂಘಟನೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ, ನಲಪಾಡ್ಗೆ ಚಡ್ಡಿ ಪಾರ್ಸಲ್!
Copy and paste this URL into your WordPress site to embed
Copy and paste this code into your site to embed