ಚಂದ್ರು ಮತ್ತೆ ಬರಲ್ಲ, ಆದ್ರೆ ಸತ್ಯಾಂಶ ಹೊರಬರುತ್ತೆ: ಶಾಸಕ ರೇಣುಕಾಚಾರ್ಯ
ದಾವಣಗೆರೆ: ಸಹೋದರನ ಪುತ್ರ ಚಂದ್ರಶೇಖರ್ ಅಂತ್ಯಸಂಸ್ಕಾರ ನೆರವೇರಿದ್ದು, ಈ ಕುರಿತು ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಅಂತ್ಯಸಂಸ್ಕಾರದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, ಕೆಲವು ಬೆಳವಣಿಗೆ ಬಗ್ಗೆ ಹೇಳಿಕೊಂಡಿದ್ದಾರೆ. ಕುಂದೂರು ಗ್ರಾಮ ಸೇರಿದಂತೆ ಎಲ್ಲರೂ ಪ್ರೀತಿ ತೋರಿಸಿದ್ದಾರೆ. ನನಗೆ ಎಷ್ಟು ಜನ ಪ್ರೀತಿ ತೋರಿಸಿದ್ದರೋ ಅವರು ಚಂದ್ರುಗೂ ಅಷ್ಟೇ ಪ್ರೀತಿ ತೋರಿಸಿದ್ದರು. ಆದರೆ ಚಂದ್ರು ಶವವಾಗಿ ಬಂದ. ಚಂದ್ರು ವಾಪಸ್ ಬರಲ್ಲ ನಿಜ, ಅದಾಗ್ಯೂ ಸತ್ಯಾಂಶ ಹೊರಗೆ ಬರುತ್ತದೆ ಎಂದು ರೇಣುಕಾಚಾರ್ಯ … Continue reading ಚಂದ್ರು ಮತ್ತೆ ಬರಲ್ಲ, ಆದ್ರೆ ಸತ್ಯಾಂಶ ಹೊರಬರುತ್ತೆ: ಶಾಸಕ ರೇಣುಕಾಚಾರ್ಯ
Copy and paste this URL into your WordPress site to embed
Copy and paste this code into your site to embed