ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರಕ್ಕೆ ರೇಣುಕಾಚಾರ್ಯ ಆಗ್ರಹ

m.p.renukacharya visit manjunath rao home

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಗೆ ಮೃತಪಟ್ಟ ಕರ್ನಾಟಕದ ಮೂವರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.

ಸೋಮವಾರ ಮಧ್ಯಾಹ್ನ ಮಂಜುನಾಥ ರಾವ್ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಹತ್ತು ಲಕ್ಷ ರೂ. ಘೋಷಿಸಿದೆ. ಅದು ಸಾಲುವುದಿಲ್ಲ. ನಾಲ್ಕು ಲಕ್ಷ ಕೋಟಿ ರೂ. ಬಜೆಟ್ ಅಂತೀರಾ ಒಂದು ಕೋಟಿ ರೂ. ಕೋಡೊಕೆ ಆಗಲ್ವ ಎಂದು ಪ್ರಶ್ನಿಸಿದರು.
ಮೃತರ ಕುಟುಂಬಸ್ಥರು ಪರಿಹಾರಕ್ಕೆ ಕಾಯುತ್ತಿಲ್ಲ. ಆದರೆ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಅಗುತ್ತದೆ. ಹೋದ ಜೀವ ವಾಪಸ್ ಬರಲ್ಲ. ಪರಿಹಾರ ಕೊಡಿ ಎಂದು ಒತ್ತಾಯಿಸಿದರು. ಮಂಜುನಾಥ ರಾವ್ ಅವರ ಪುತ್ರನ ಶಿಕ್ಷಣಕ್ಕೆ ವೈಯಕ್ತಿಕವಾಗಿ ಸಹಾಯ ಮಾಡುವುದಾಗಿ ತಿಳಿಸಿದರು.

Share This Article

ಖಾಲಿ ಹೊಟ್ಟೆಯಲ್ಲಿ ಒಂದು ಚಿಟಿಕೆ ಶುಂಠಿ ತಿಂದು, ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Ginger

Ginger: ಅಡುಗೆಯ ರುಚಿ ಹೆಚ್ಚಿಸಲು ನಾವು ವಿವಿಧ ರೀತಿಯ ಮಸಾಲೆ ಪದಾರ್ಥಗಳನ್ನು ಬಳಸುತ್ತೇವೆ, ಅವುಗಳಲ್ಲಿ ಶುಂಠಿಯೂ…

ಸಣ್ಣ ಇರುವವರು ದಪ್ಪವಾಗಲು ಇಲ್ಲಿದೆ ಸುಲಭ ಮಾರ್ಗ: ಇಂತಹ ನ್ಯಾಚುರಲ್​​ ಆಹಾರ ಸೇವಿಸಿದ್ರೆ ಸಾಕು| Weight Gain

Weight Gain: ಸಾಮಾನ್ಯವಾಗಿ ದಪ್ಪಗಿರುವ ವ್ಯಕ್ತಿಗಳು ಸಣ್ಣದಾಗಲು ಕಷ್ಟ ಎಂದು ಬಹುತೇಕರು ಪರಿಗಣಿಸುತ್ತಾರೆ. ಆದರೆ, ಸಣಕಲು…

ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake

Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…