ದಾವಣಗೆರೆಯಲ್ಲಿ ಗಂಡಸರು ಯಾರು ಇಲ್ಲ ಎಂದು ಬಿಂಬಿಸಿದ್ದಾರೆ: ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ಬುಧವಾರ ಬಿಡುಗಡೆಯಾದ ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಹಾಲಿ ಸಂಸದರಿಗೆ ಕೊಕ್​ ನೀಡಲಾಗಿದ್ದು, ಅದರಂತೆ ದಾವಣಗೆರೆ ಕ್ಷೇತ್ರದ ಹಾಲಿ ಸಂಸದ ಜಿ.ಎಂ. ಸಿದ್ಧೇಶ್ವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ. ಆದರೆ, ಸಿದ್ದೇಶ್ವರ ಬದಲಿಗೆ ಅವರ ಪತ್ನಿಗೆ ಟಿಕೆಟ್​ ನೀಡಿರುವುದು ಆಕಾಂಕ್ಷಿಗಳ ಕಣ್ಣು ಕೆಂಪಗಾಗಿಸಿದ್ದು, ಬಹಿರಂಗವಾಗಿ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅದರಂತೆ ಈಗ ಮಾಜಿ ಸಚಿವ ರೇಣುಕಾಚಾರ್ಯ ಈ ಬಗ್ಗೆ ಮಾತನಾಡಿದ್ದು, ರಾಜ್ಯ ಹಾಗೂ ರಾಷ್ಟ್ರೀಯ … Continue reading ದಾವಣಗೆರೆಯಲ್ಲಿ ಗಂಡಸರು ಯಾರು ಇಲ್ಲ ಎಂದು ಬಿಂಬಿಸಿದ್ದಾರೆ: ಎಂ.ಪಿ. ರೇಣುಕಾಚಾರ್ಯ