ಸತ್ಯ ಹೇಳಿದ್ದಕ್ಕೆ ನನಗೆ ನೋಟಿಸ್ ಕೊಡ್ತೀರಾ? ಪಕ್ಷ ಉಳಿಸಿ ಎಂಬ ಅಭಿಯಾನ ಮಾಡ್ತೀನಿ: ಸ್ವಪಕ್ಷೀಯರ ವಿರುದ್ಧ ತಿರುಗಿಬಿದ್ದ ರೇಣುಕಾಚಾರ್ಯ

ಬೆಂಗಳೂರು: ಪಕ್ಷ ವಿರೋಧಿ ಹೇಳಿಕೆಗಳ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯಗೆ ನೋಟಿಸ್ ನೀಡಿದೆ. ಈ ಕುರಿತಾಗಿ  ಮಾತನಾಡಿದ ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಪಕ್ಷ ವಿರೋಧಿ ಹೇಳಿಕೆಗಳ ವಿಷಯಕ್ಕೆ ಸಂಬಂಧಿಸಿದಂತೆ ತಮಗೆ ಪಕ್ಷ ಸಾಕಷ್ಟು ಬಾರಿ ತಿಳಿ ಹೇಳಿದರೂ ಕೇಳುತ್ತಿಲ್ಲ. ತಾವು ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದೀರಿ ಎಂದು ಮಾಜಿ ಸಚಿವ ರೇಣುಕಾಚಾರ್ಯಗೆ … Continue reading ಸತ್ಯ ಹೇಳಿದ್ದಕ್ಕೆ ನನಗೆ ನೋಟಿಸ್ ಕೊಡ್ತೀರಾ? ಪಕ್ಷ ಉಳಿಸಿ ಎಂಬ ಅಭಿಯಾನ ಮಾಡ್ತೀನಿ: ಸ್ವಪಕ್ಷೀಯರ ವಿರುದ್ಧ ತಿರುಗಿಬಿದ್ದ ರೇಣುಕಾಚಾರ್ಯ