ಕಿಟಕಿ ಪೋರಂನಲ್ಲಿ ಸಿಲುಕಿಕೊಂಡಿದ್ದ ಬಾಲಕನ ರಕ್ಷಣೆ

ಉಡುಪಿ: ಬ್ರಹ್ಮಗಿರಿಯ ಅಪಾರ್ಟ್ಮೆಂಟ್‌ನ ಕಿಟಕಿ ಪೊರಂನಲ್ಲಿ ಸಿಲುಕಿಕೊಂಡಿದ್ದ ವಿಶೇಷಚೇತನ ಬಾಲಕನನ್ನು ಉಡುಪಿ ಅಗ್ನಿಶಾಮಕ ದಳದ ತಂಡ ಮತ್ತು ನಗರ ಠಾಣೆಯ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಆರುಷ್ (೮) ರಕ್ಷಿಸಲ್ಪಟ್ಟ ಬಾಲಕ. ಸೋಮವಾರ ಆಟವಾಡುತ್ತಿದ್ದ ಬಾಲಕ ಖಾಸಗಿ ಫ್ಲ್ಯಾಟ್ ನ 10 ಮಹಡಿಯಿಂದ 11 ಮಹಡಿಯ ಟೆರೇಸ್ ಗೆ ತೆರಳಿದ್ದು, ವಾಪಾಸು ಬರುವಾಗ ೧೦ನೇ ಪ್ಲೋರ್‌ನ ಕಿಟಕಿಯಲ್ಲಿ ಸಿಲುಕಿಕೊಂಡಿದ್ದ. ಇದನ್ನು ನೋಡಿದ ಅಪಾರ್ಟ್ಮೆಂಟ್ ನವರು ನಗರ ಠಾಣೆಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ … Continue reading ಕಿಟಕಿ ಪೋರಂನಲ್ಲಿ ಸಿಲುಕಿಕೊಂಡಿದ್ದ ಬಾಲಕನ ರಕ್ಷಣೆ