video/ ಬೆಂಗಳೂರು-ಮೈಸೂರಿನ ಜನರೇ, ಈ ಗ್ರಾಮಕ್ಕೆ ನೀವೇನಾದ್ರೂ ಕಾಲಿಟ್ಟರೆ 5 ಸಾವಿರ ರೂ. ದಂಡ ಕಟ್ಟಬೇಕು!
ಮಂಡ್ಯ: ಮೈಸೂರು ಮತ್ತು ಬೆಂಗಳೂರಿನ ಜನರು ಮಂಡ್ಯ ಜಿಲ್ಲೆಗೆ ಹೋಗುವ ಮುನ್ನ ಎಚ್ಚರ! ಅಪ್ಪಿತಪ್ಪಿ ನೀವೇನಾದರೂ ಹೋದರೆ ತಲಾ 5 ಸಾವಿರ ರೂ. ದಂಡ ಕಟ್ಟಬೇಕಾದೀತು. ಹೌದು, ಇಂತಹದ್ದೊಂದು ರೂಲ್ಸ್ ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈ ಗ್ರಾಮಕ್ಕೆ ಹೊರಗಿನಿಂದ ಯಾರೂ ಬರುವಂತಿಲ್ಲ. ಬಂದ್ರೆ 5,000 ರೂ. ದಂಡ ಕಟ್ಟಬೇಕು ಎಂದು ಡಂಗೂರ ಸಾರಲಾಗಿದ್ದು, ಈ ವಿಡಿಯೋ ವೈರಲ್ ಆಗಿದೆ. ಅಷ್ಟಕ್ಕೂ ಗ್ರಾಮಸ್ಥರೇ ಈ ರೂಲ್ಸ್ ಮಾಡಿಕೊಂಡಿರೋದು ಯಾವ ಕಾರಣಕ್ಕೆ ಗೊತ್ತಾ? … Continue reading video/ ಬೆಂಗಳೂರು-ಮೈಸೂರಿನ ಜನರೇ, ಈ ಗ್ರಾಮಕ್ಕೆ ನೀವೇನಾದ್ರೂ ಕಾಲಿಟ್ಟರೆ 5 ಸಾವಿರ ರೂ. ದಂಡ ಕಟ್ಟಬೇಕು!
Copy and paste this URL into your WordPress site to embed
Copy and paste this code into your site to embed