ಚಿಲ್ಲರೆ ವ್ಯಾಪಾರಿಗಳು ಗ್ರಾಹಕರಿಗೆ ಮೊಬೈಲ್ ಸಂಖ್ಯೆ ನೀಡುವಂತೆ ಒತ್ತಾಯಿಸುವಂತಿಲ್ಲ: ಗ್ರಾಹಕ ವ್ಯವಹಾರಗಳ ಸಚಿವಾಲಯ

ದೆಹಲಿ: ಆಧುನಿಕ ಯುಗದಲ್ಲಿ ಫೋನ್ ಕರೆ ಮತ್ತು ಸಂದೇಶಗಳ ಮೂಲಕ ವಂಚನೆಗಳು ಹೆಚ್ಚುತ್ತಿದ್ದು, ಗ್ರಾಹಕ ವ್ಯವಹಾರಗಳ ಸಚಿವಾಲಯವು ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಗ್ರಾಹಕರು ತಮ್ಮ ಸಂಪರ್ಕ ಮಾಹಿತಿಯನ್ನು ಹಂಚಿಕೊಳ್ಳದೇ ಇದ್ದರೆ, ಮಾರಾಟಗಾರರು ತಮ್ಮ ಉತ್ಪನ್ನ ಅಥವಾ ಸೇವೆಗಳನ್ನು ಒದಗಿಸಲು ನಿರಾಕರಿಸುತ್ತಾರೆ ಎಂದು ಹಲವಾರು ಗ್ರಾಹಕರು ದೂರನ್ನು ನೀಡಿದ್ದರು. ಇದನ್ನೂ ಓದಿ: ಸೈಡ್ ಇಂಡಿಕೇಟರ್ ರಾಂಗ್‌ ಹಾಕಿರೋದನ್ನ ಪ್ರಶ್ನಿಸಿದಕ್ಕೆ ಕೊಲೆ; ಮಾಜಿ ಶಾಸಕನ ಪುತ್ರ, ಮೊಮ್ಮಕ್ಕಳು ಅರೆಸ್ಟ್ ಈ ಬಗ್ಗೆ ಮಾತನಾಡಿದ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ … Continue reading ಚಿಲ್ಲರೆ ವ್ಯಾಪಾರಿಗಳು ಗ್ರಾಹಕರಿಗೆ ಮೊಬೈಲ್ ಸಂಖ್ಯೆ ನೀಡುವಂತೆ ಒತ್ತಾಯಿಸುವಂತಿಲ್ಲ: ಗ್ರಾಹಕ ವ್ಯವಹಾರಗಳ ಸಚಿವಾಲಯ