ಬೆಂಗ್ಳೂರಲ್ಲಿ ನಿವೃತ್ತ ಉಪ ತಹಸೀಲ್ದಾರ್ ಕೊಂದು ಬಿಡದಿಯಲ್ಲಿ ಸುಟ್ಟುಹಾಕಿದ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ನಿವೃತ್ತ ಉಪ ತಹಸೀಲ್ದಾರ್​ವೊಬ್ಬರನ್ನ ರಾಜ್ಯ ರಾಜಧಾನಿಯಲ್ಲಿ ಹಾಡಹಗಲೇ ಕತ್ತುಸೀಳಿ ಕೊಂದ ದುಷ್ಕರ್ಮಿ ರಾಮನಗರದ ಬಿಡದಿ ಬಳಿ ಶವ ಸುಟ್ಟಿ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿವಿ ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯ ಪಾರ್ವತಿ ಪುರಂನ ರಾಜೇಶ್ವರಿ ಕೊಲೆಯಾದವರು. ನಿವೃತ್ತ ಉಪ ತಹಸೀಲ್ದಾರ್ ರಾಜೇಶ್ವರಿ ಪಾರ್ವತಿ ಪುರಂನಲ್ಲಿ 3 ಅಂತಸ್ತಿನ ಮನೆ ಹೊಂದಿದ್ದು, ಇದರಲ್ಲಿ ವಾಸವಿದ್ದ ಬಾಡಿಗೆದಾರನೇ ಕೊಲೆಗಾರ ಎಂಬ ಸತ್ಯ ಬಯಲಾಗಿದೆ. ಇದನ್ನೂ ಓದಿರಿ ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, … Continue reading ಬೆಂಗ್ಳೂರಲ್ಲಿ ನಿವೃತ್ತ ಉಪ ತಹಸೀಲ್ದಾರ್ ಕೊಂದು ಬಿಡದಿಯಲ್ಲಿ ಸುಟ್ಟುಹಾಕಿದ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ