ನೆರೆ ಮನೆಯವರೊಂದಿಗೆ ಮಗನ ಜಗಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಪೊಲೀಸ್​ ಪೇದೆ

ಲಖನೌ: ಪ್ರೀತಿಯ ಮಗ ನೆರೆ ಮನೆಯವರೊಂದಿಗೆ ಜಗಳವಾಡಿಕೊಂಡಿದ್ದನ್ನು ಕಂಡು ಮನನೊಂದ ತಂದೆ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಜಲಾನ್​ನಲ್ಲಿ ನಡೆದಿದೆ. ಮೃತ ವ್ಯಕ್ತಿಯು ಪೊಲೀಸ್​ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಕೆಲಸ ಮಾಡಿ ನಿವೃತ್ತಿ ಪಡೆದಿದ್ದ. ಶ್ಯಾಮಚರಣ್ ಚತುರ್ವೇದಿ ಮೃತ ವ್ಯಕ್ತಿ. ಈತ ತನ್ನ ಮನೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಪರವಾನಗಿ ಪಡೆದ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾನೆ. ಇತ್ತೀಚೆಗೆ ಶ್ಯಾಮಚರಣ್ ಅವರ ಮಗ ಮತ್ತು ಅವರ ನೆರೆಹೊರೆಯವರಿಗೆ ಜಗಳವಾಗಿತ್ತಂತೆ. … Continue reading ನೆರೆ ಮನೆಯವರೊಂದಿಗೆ ಮಗನ ಜಗಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಪೊಲೀಸ್​ ಪೇದೆ