ಬೆಂಗಳೂರು: ಭೂಗತ ದೊರೆ ಜಯರಾಜ್ ಅವರ ಪುತ್ರ ಅಜಿತ್ ಜಯರಾಜ್ ನಾಯಕನಾಗಿ ನಟಿಸಿರುವ ‘ರೈಮ್್ಸ’ ಸಿನಿಮಾ ಇದೀಗ ಮೊದಲ ಪೋಸ್ಟರ್ ಬಿಡುಗಡೆ ಮಾಡಿಕೊಂಡು ಸಂಭ್ರಮಿಸುತ್ತಿದೆ. ಈ ವಿಶೇಷ ಕಾರ್ಯಕ್ರಮಕ್ಕೆ ಮಾಜಿ ಪೊಲೀಸ್ ಅಧಿಕಾರಿ ಬಿ.ಬಿ. ಅಶೋಕ್ ಕುಮಾರ್ ಅತಿಥಿಯಾಗಿ ಆಗಮಿಸಿ, ‘ಪೊಲೀಸರನ್ನು ದ್ವೇಷಿಸುತ್ತಿದ್ದವರ ಮಗ ಇದೀಗ ‘ರೈಮ್್ಸ’ ಸಿನಿಮಾದಲ್ಲಿ ಖಾಕಿ ತೊಟ್ಟು ಖಡಕ್ ಪೊಲೀಸ್ ಅಧಿಕಾರಿಯಾಗಿದ್ದಾರೆ. ಈ ಚಿತ್ರದ ಮೂಲಕ ಅವರಿಗೆ ಯಶಸ್ಸು ಸಿಗಲಿ’ ಎಂದು ಶುಭ ಹಾರೈಸಿದರು. ಅಜಿತ್ ಕುಮಾರ್ ‘ರೈಮ್್ಸ’ಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸ್ಕೆ್ವೕರ್ ಕಾನ್ಸೆಪ್ಟ್ ಬ್ಯಾನರ್ನಲ್ಲಿ ಈ ಚಿತ್ರ ನಿರ್ಮಾಣವಾಗಿದೆ,
ಇನ್ನೂ ಮೂವರು ಪ್ರಭಾವಿ ರಾಜಕಾರಣಿಗಳ ಸಿಡಿ ನನ್ನ ಬಳಿ ಇದೆ, ಎಲ್ಲರೂ ಹಾಲಿಗಳೇ…
ಒಂದೇ ದಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಇಬ್ಬರು ವಿದ್ಯಾರ್ಥಿಗಳ ಸಾವು!