ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಹೇಡಿ ಕೃತ್ಯ; ನಿವೃತ್ತ ಎಸ್‌ಎಸ್‌ಪಿಗೆ ಗುಂಡಿಕ್ಕಿ ಹತ್ಯೆ

ಜಮ್ಮು ಮತ್ತು ಕಾಶ್ಮೀರ: ಬಾರಾಮುಲ್ಲಾ ಜಿಲ್ಲೆಯಲ್ಲಿ ನಿವೃತ್ತ ಎಸ್‌ಎಸ್‌ಪಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗುಂಡು ಹಾರಿಸಿದ ನಂತರ ಶಂಕಿತ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಮಸೀದಿಯ ಮೇಲೂ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕರ ಹೇಡಿತನ ಹೆಚ್ಚುತ್ತಿದೆ. ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ರಹಸ್ಯವಾಗಿ ದಾಳಿ ನಡೆಸಿದ ಬಳಿಕ ಇದೀಗ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಲು ಆರಂಭಿಸಿದ್ದಾರೆ. ಶೀರಿ ಬಾರಾಮುಲ್ಲಾದ ಗಂಟ್ಮುಲಾ ನಿವಾಸಿ ಮೊಹಮ್ಮದ್ ಶಫಿ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಕಾಶ್ಮೀರ ವಲಯ … Continue reading ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಹೇಡಿ ಕೃತ್ಯ; ನಿವೃತ್ತ ಎಸ್‌ಎಸ್‌ಪಿಗೆ ಗುಂಡಿಕ್ಕಿ ಹತ್ಯೆ