ಬಾಂಬ್ ಸ್ಫೋಟ ಸಂಭವಿಸಿದ ರಾಮೇಶ್ವರಂ ಕೆಫೆಯ ವಾರ್ಷಿಕ ಆದಾಯ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!

ಬೆಂಗಳೂರು: ಸಿಲಿಕಾನ್ ಸಿಟಿ ಮಾರತ್​ಹಳ್ಳಿ ವ್ಯಾಪ್ತಿಯ ಕುಂದಲಹಳ್ಳಿ ದಿ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಬಾಂಬ್‌ ಸ್ಫೋಟಗೊಂಡು ಹಲವರಿಗೆ ಗಂಭೀರ ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಂಡ ತನಿಖೆಯನ್ನು ಚುರುಕುಗೊಳಿಸುತ್ತಿದೆ. ಇದನ್ನೂ ಓದಿ: ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು  ಸ್ಫೋಟ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಎಫ್ಎಸ್ ಎಲ್ ತಜ್ಞರು, ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದ್ದಾರೆ. ಅತ್ತ, ಪೊಲೀಸರು ಹೋಟೆಲ್ ಹಾಗೂ ಸುತ್ತಮುತ್ತಲಿನಲ್ಲಿರುವ … Continue reading ಬಾಂಬ್ ಸ್ಫೋಟ ಸಂಭವಿಸಿದ ರಾಮೇಶ್ವರಂ ಕೆಫೆಯ ವಾರ್ಷಿಕ ಆದಾಯ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!