ಅದೇ ಕೊನೇ ಊಟ, ಕೊನೆಯ ಕೂಟ; ತಹಸೀಲ್ದಾರ್​ ಕಚೇರಿ ಆಯೋಜಿಸಿದ್ದ ಪಾರ್ಟಿಯಲ್ಲಿ ನೌಕರನ ಸಾವು

ಕೊಪ್ಪಳ: ತಹಸೀಲ್ದಾರ್​ ಕಚೇರಿಯೊಂದು ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಸಂಭ್ರಮದ ಬೆನ್ನಿಗೇ ಶೋಕ ಆವರಿಸಿದೆ. ಮಾತ್ರವಲ್ಲ, ಅಲ್ಲಿನ ನೌಕರನೊಬ್ಬನ ಪಾಲಿಗೆ ಅದೇ ಕೊನೇ ಊಟ, ಕೊನೆಯ ಕೂಟ ಎಂಬಂತಾಗಿದೆ. ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಇರುವ ರೆಸಾರ್ಟ್​ವೊಂದರಲ್ಲಿ ಈ ದುರಂತ ಸಂಭವಿಸಿದೆ. ಕೊಪ್ಪಳ ತಹಸೀಲ್ದಾರ ಕಚೇರಿ ವತಿಯಿಂದ ಇಲ್ಲಿ ವಾರ್ಷಿಕ ಕೂಟ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಹಾಜರಾಗಿದ್ದ ಕಂದಾಯ ಇಲಾಖೆಯ ಎಸ್​ಡಿಎ, ರಾಯಚೂರು ಮೂಲದ ತಾಯಪ್ಪ (26) ಎಂಬಾತ ಸಾವಿಗೀಡಾಗಿದ್ದಾನೆ. ತಹಸೀಲ್ದಾರ್ ಕಚೇರಿ ವತಿಯಿಂದ ಭಾನುವಾರ ಇಲ್ಲಿ ವಾರ್ಷಿಕ … Continue reading ಅದೇ ಕೊನೇ ಊಟ, ಕೊನೆಯ ಕೂಟ; ತಹಸೀಲ್ದಾರ್​ ಕಚೇರಿ ಆಯೋಜಿಸಿದ್ದ ಪಾರ್ಟಿಯಲ್ಲಿ ನೌಕರನ ಸಾವು