ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತಿ ಕೋರಿದ ಕಂದಾಯ ಸಚಿವ ಅಶೋಕ್!

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ವಿಮುಕ್ತಿ ನೀಡುವಂತೆ ಸಿಎಂ ಬೊಮ್ಮಾಯಿ‌ಗೆ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ. ಇತರೆ ಅನೇಕ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳ ಜವಾಬ್ದಾರಿಗಳೂ ಇರುವುದರಿಂದ ಎಲ್ಲದನ್ನೂ ನಿರವಹಿಸಲು ಸಾಧ್ಯವಾಗದ ಕಾರಣ ಮಂಡ್ಯದ ಉಸ್ತುವಾರಿಯಿಂದ ವಿಮುಕ್ತಿ ನೀಡಿ ಎಂದು ಕಂದಾಯ ಸಚಿವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ. 26ನೇ ಜನವರಿ 2023ರ ಗಣರಾಜ್ಯೋತ್ಸವ ದಿನಾಚರಣೆ ದಿನದಂದು ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಲು ನನ್ನನ್ನು ನೇಮಿಸಿದ್ದ ಸಂದರ್ಭದಲ್ಲಿ ಆರ್​ ಅಶೋಕ್​ರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು. ಕಂದಾಯ … Continue reading ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತಿ ಕೋರಿದ ಕಂದಾಯ ಸಚಿವ ಅಶೋಕ್!