ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದರೆ, ದಿನಕ್ಕೆ 100 ಜನ ಸಾಯುತ್ತಿದ್ದರು
ಸುಶಾಂತ್ ಸಿಂಗ್ ಸಾವಿನಿಂದ ಇಡೀ ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಆಗಾಗ ಕೇಳಿ ಬರುತ್ತಿದ್ದ ನೆಪೋಟಿಸಂ ಎಂಬ ಪದ, ಕಳೆದ ಮೂರು ದಿನಗಳಿಂದ ಬಾಲಿವುಡ್ನಲ್ಲಿ ವಿಪರೀತವಾಗಿ ಕೇಳಿ ಬರುತ್ತಿದೆ. ಹಿಂದಿ ಚಿತ್ರರಂಗದಲ್ಲಿ ಸ್ವಜನಪಕ್ಷಪಾತ ವಿಪರೀತ ಇದ್ದು, ಕರಣ್ ಜೋಹಾರ್ ಮುಂತಾದ ಜನಪ್ರಿಯ ನಿರ್ದೇಶಕರು ಅದನ್ನು ಪೋಷಿಸುತ್ತಿದ್ದಾರೆ. ಇದರಿಂದಾಗಿಯೇ ಸುಶಾಂತ್ರಂತಹ ಕಲಾವಿದರಿಗೆ ಸರಿಯಾಗಿ ಅವಕಾಶಗಳು ಸಿಗುತ್ತಿರಲಿಲ್ಲ ಮತ್ತು ಅದೇ ಕಾರಣಕ್ಕೆ ಅವರು ಆತ್ಮಹತ್ಯೆಗೆ ಶರಣಾಗಬೇಕಾಯಿತು ಎಂಬ ವಾದ ಕೇಳಿ ಬರುತ್ತಿದೆ. ಇದನ್ನೂ ಓದಿ: ಸುಶಾಂತ್ ಸಾವಿಗೆ ಕರಣ್, ಆಲಿಯಾ ದೂಷಿಸುವುದು … Continue reading ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದರೆ, ದಿನಕ್ಕೆ 100 ಜನ ಸಾಯುತ್ತಿದ್ದರು
Copy and paste this URL into your WordPress site to embed
Copy and paste this code into your site to embed