ತಾವು ಓದಿದ ಶಾಲೆಯನ್ನೇ ದತ್ತು ಪಡೆದ ನಟ ರಿಷಭ್​ ಶೆಟ್ಟಿ; ಮೆಚ್ಚುಗೆಯ ಮಹಾಪೂರ

ಮಂಗಳೂರು: ತಮ್ಮ ವಿಭಿನ್ನ ಮ್ಯಾನರಿಸಂ ಹಾಗೂ ನಿರ್ದೇಶನದ ಮೂಲಕ ಸಿನಿ ರಸಿಕರನ್ನು ರಂಜಿಸುತ್ತ ಬಂದಿರುವ ನಟ ರಿಷಭ್​ ಶೆಟ್ಟಿ ಆಗಿಂದಾಗೆ ತಮ್ಮ ಕೆಲಸ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ಹೆಚ್ಚು ಸುದ್ದಿಯಾಗುತ್ತಿರುತ್ತಾರೆ. ಇದಕ್ಕೆ ಪೂರಕವೆಂಬಂತೆ ಅವರ ಈ ಒಂದು ಕೆಲಸವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಸಿನಿಮಾದಲ್ಲಿ ನೀಡಿದ ಸಂದೇಶ ಒಂದನ್ನು ನಿಜಜೀವನದಲ್ಲಿ ಮಾಡಿತೋರಿಸಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಭ್​ ಶೆಟ್ಟಿ … Continue reading ತಾವು ಓದಿದ ಶಾಲೆಯನ್ನೇ ದತ್ತು ಪಡೆದ ನಟ ರಿಷಭ್​ ಶೆಟ್ಟಿ; ಮೆಚ್ಚುಗೆಯ ಮಹಾಪೂರ