ವಿಶ್ವಸಂಸ್ಥೆಯಲ್ಲೂ ‘ಕಾಂತಾರ’ ಹವಾ; ಭಾರತದ ಪ್ರತಿನಿಧಿಯಾಗಿ ಕನ್ನಡದಲ್ಲೇ ಮಾತನಾಡಿದ ರಿಷಬ್​ ಶೆಟ್ಟಿ

ಬೆಂಗಳೂರು: ಜಗತ್ತಿನಾದ್ಯಂತ ಸದ್ದು ಮಾಡಿದ್ದ ಕನ್ನಡದ ಸಿನಿಮಾ ಕಾಂತಾರ ಇದೀಗ ವಿಶ್ವಸಂಸ್ಥೆಯಲ್ಲೂ ತನ್ನ ಹವಾ ತೋರಿದ್ದು, ಅಲ್ಲಿ ವಿಶೇಷ ಪ್ರದರ್ಶನವನ್ನೂ ಕಂಡಿದೆ. ಅದರಲ್ಲೂ ಈ ಸಿನಿಮಾ ನಿರ್ದೇಶಕ-ನಟ ರಿಷಬ್ ಶೆಟ್ಟಿ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ಯುನೈಟೆಡ್ ನೇಷನ್ಸ್ ಹ್ಯೂಮನ್ ರೈಟ್ಸ್​ ಕೌನ್ಸಿಲ್​(ಯುಎನ್​ಎಚ್​ಆರ್​​ಸಿ)ನಲ್ಲಿ ಕನ್ನಡದಲ್ಲೇ ಮಾತನಾಡಿದ್ದು ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಪುಡಿರೌಡಿಯ ಪುಂಡಾಟ; ಕಾಂಡಿಮೆಂಟ್ಸ್ ಸ್ಟೋರ್​ ನಡೆಸುತ್ತಿದ್ದಾತನ ಮೇಲೆ ಹಲ್ಲೆ ಭಾರತದ ಇಕೋ ಫಾನ್​ ಪ್ರತಿನಿಧಿಯಾಗಿ ಯುಎನ್​ಎಚ್​​ಆರ್​​​ಸಿಯಲ್ಲಿ ಮೌಖಿಕ ಹೇಳಿಕೆಯನ್ನು ಸಲ್ಲಿಸಲು ಹೆಮ್ಮೆ ಪಡುತ್ತೇನೆ. … Continue reading ವಿಶ್ವಸಂಸ್ಥೆಯಲ್ಲೂ ‘ಕಾಂತಾರ’ ಹವಾ; ಭಾರತದ ಪ್ರತಿನಿಧಿಯಾಗಿ ಕನ್ನಡದಲ್ಲೇ ಮಾತನಾಡಿದ ರಿಷಬ್​ ಶೆಟ್ಟಿ