PHOTO FEATURE | ರಿಷಭ್ ಶೆಟ್ಟಿ, ಮನೀಶ್​ ಪಾಂಡೆ ಮುಂತಾದ ಸೆಲೆಬ್ರಿಟಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ!

ಬೆಂಗಳೂರು: ‘ಏರೋ ಇಂಡಿಯಾ-2023’ರ ಉದ್ಘಾಟನೆ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಲುಪಿದ ಅವರನ್ನು ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು. ಇದಾದ ಮೇಲೆ ನಿನ್ನೆ ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಈ ಸಂದರ್ಭ ಕನ್ನಡ ಸ್ಟಾರ್‌ಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದರು. ಈ ಔತಣ ಕೂಟದಲ್ಲಿ ನಟರಾದ ಯಶ್, ರಿಷಭ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರ್, ಪುನೀತ್ ರಾಜ್‍ಕುಮಾರ್ ಪತ್ನಿ … Continue reading PHOTO FEATURE | ರಿಷಭ್ ಶೆಟ್ಟಿ, ಮನೀಶ್​ ಪಾಂಡೆ ಮುಂತಾದ ಸೆಲೆಬ್ರಿಟಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ!