ಶಿವಕುಮಾರ ಶ್ರೀಗಳ 5ನೇ ಪುಣ್ಯಸ್ಮರಣೆ; ಸಿದ್ಧಗಂಗಾ ಮಠದಲ್ಲಿ ಪೂಜಾ ಕೈಂಕರ್ಯಗಳು

ತುಮಕೂರು: ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಶ್ರೀ ಶಿವಕುಮಾರ ಸ್ವಾಮೀಜಿಯ 5ನೇ ಪುಣ್ಯ ಸ್ಮರಣೆ ಪ್ರಯುಕ್ತ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಿದ್ಧಲಿಂಗ ಸ್ವಾಮೀಜಿಯ ನೇತೃತ್ವದಲ್ಲಿ ರುದ್ರಾಭಿಷೇಕ, ಶಿವಕುಮಾರ ಸ್ವಾಮೀಜಿಯ ಗದ್ದುಗೆ ಪೂಜೆ, ಬಸವೇಶ್ವರ ಬಡಾವಣೆಯವರೆಗೆ ಶಿವಕುಮಾರ ಸ್ವಾಮೀಜಿಯ ವಿಗ್ರಹದ ಮೆರವಣಿಗೆ ನಡೆಯಿತು. ವಿವಿಧ ಮಠಗಳ ಸ್ವಾಮೀಜಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಇದನ್ನೂ ಓದಿ: ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ದಿನಗಣನೆ; ಯಜಮಾನರಾಗಿ ಕರ್ನಾಟಕದ ದಂಪತಿಗೆ ಅವಕಾಶ ಪುಣ್ಯಸ್ಮರಣೆ … Continue reading ಶಿವಕುಮಾರ ಶ್ರೀಗಳ 5ನೇ ಪುಣ್ಯಸ್ಮರಣೆ; ಸಿದ್ಧಗಂಗಾ ಮಠದಲ್ಲಿ ಪೂಜಾ ಕೈಂಕರ್ಯಗಳು