ಡೀಸೆಲ್ ಕದಿಯಲು ಹೋಗಿ ಪ್ರಾಣ ಕಳೆದುಕೊಂಡ ಕಳ್ಳ!

ಬೆಂಗಳೂರು: ಅಪರಾತ್ರಿ ವೇಳೆ ಕಳ್ಳತನ ಮಾಡಲು ಹೋಗಿ ಈತ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ. ಮಧ್ಯರಾತ್ರಿ ಡೀಸೆಲ್ ಕದಿಯಲು ಬಂದ ಇಬ್ಬರಲ್ಲಿ ಓರ್ಬ ಕೊಲೆಯಾಗಿ ಹೋಗಿದ್ದಾನೆ. ಈ ಘಟನೆ ಹೊಸಕೋಟೆ ಹೊರವಲಯದ ಮಾಲೂರು ರಸ್ತೆಯಲ್ಲಿ ನಡೆದಿದ್ದು ಡೀಸೆಲ್ ಕದಿಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಕಳ್ಳನನ್ನು ಚಾಲಕರು ಹಿಡಿದಿದ್ದಾರೆ. ಈ‌ ವೇಳೆ ಸೆರೆ ಸಿಕ್ಕವರ ಮೇಲೆ ಲಾರಿ ಚಾಲಕರು ಹಲ್ಲೆ ನಡೆಸಿದ್ದು ಈ ವೇಳೆ ಓರ್ವ ಕಳ್ಳ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ಚಾಲಕರು ಮರ್ತೋರ್ವ ಕಳ್ಳನನ್ನು ಪೊಲೀಸರ ವಶಕ್ಕೆ‌ … Continue reading ಡೀಸೆಲ್ ಕದಿಯಲು ಹೋಗಿ ಪ್ರಾಣ ಕಳೆದುಕೊಂಡ ಕಳ್ಳ!