ದರೋಡೆಕೋರರ ಬಂಧನ

blank

ಹುಬ್ಬಳ್ಳಿ: ಇಲ್ಲಿಯ ಚಂದ್ರಕಲಾ ಟಾಕೀಸ್ ಹತ್ತಿರದ ಚಿಕನ್ ಪೌಲ್ಟ್ರಿ ಅಂಗಡಿಗೆ ನುಗ್ಗಿ ಅಂಗಡಿಯಲ್ಲಿದ್ದ ದೂರುದಾರರಿಗೆ ಚಾಕು ತೋರಿಸಿ ಬೆದರಿಸಿ 5000 ರೂ. ನಗದು ದರೋಡೆ ಮಾಡಿದ್ದ 6 ಜನರನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊಹಮ್ಮದ್ ಫಹದ್ ಮಿಠಾಯಿಗಾರ, ಅಯ್ಯು ಬೇಪಾರಿ, ಖಾಜಾ ಬಾಷಾ ಮುಲ್ಲಾ, ಶಿವಾಜಿ ಮದ್ರಾಸಿ, ಮುಬಾರಕ್ ಮಂಚಿನಕೊಪ್ಪ, ಅಬ್ಬು ಮನಿಯಾರ ಬಂಧಿತರು.
ಬಂಧಿತರಿಂದ ಕೃತಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನ, ಚಾಕು ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಸುದ್ದಿಗಾರರಿಗೆ ತಿಳಿಸಿದ್ದಾರೆ.

Share This Article

ಶಿವನ ಕೃಪೆಗೆ ಪಾತ್ರರಾಗಲು ಈ ಒಂದು ಕೆಲಸ ಮಾಡಬೇಕು! Lord Shiva Worship

Lord Shiva Worship: ಪರಮೇಶ್ವರ ಹಿಂದೂಗಳು ಹೆಚ್ಚು ಪೂಜಿಸುವ ದೇವರುಗಳಲ್ಲಿ ಒಂದಾಗಿದೆ. ಭಗವಂತನನ್ನು ಒಂದೊಂದು ಸ್ಥಳದಲ್ಲಿ…

ಈ ದಿನಾಂಕಗಳಂದು ಜನಿಸಿದ ಮಹಿಳೆಯರು ತಮ್ಮ ಗಂಡನಿಗೆ ಅದೃಷ್ಟ ಹೊತ್ತು ತರುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ…

ಚಳಿಗಾಲದಲ್ಲಿ ಹಸಿ ಶುಂಠಿಯ ಪ್ರಯೋಜನಗಳು ನಿಮಗೆ ತಿಳಿದಿದೆಯೇ? Health Benefits of Ginger

Health Benefits of Ginger  : ಶುಂಠಿಯು ಅನೇಕ ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ ಎಂದು ನಮಗೆಲ್ಲರಿಗೂ…