ರಾಕಿಂಗ್ ಸ್ಟಾರ್ ಯಶ್ ಜನ್ಮದಿನ: 20 ಅಡಿ ಬ್ಯಾನರ್ ಕಟ್ಟುವಾಗ ಅವಘಡ, ಮೂವರು ಯುವಕರು ಸಾವು

ಗದಗ: ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ 20 ಅಡಿ ಬ್ಯಾನರ್ ಕಟ್ಟುವಾಗ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನೀಲಗಿರಿ ತೋಪಕ್ಕೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಈ ಅನಾಹುತ ಸಂಭವಿಸಿದೆ. ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಹರಿಜನ (19) ಮೃತಪಟ್ಟ ಯುವಕರು. ಎಲ್ಲರೂ ಸೂರಣಗಿ ಗ್ರಾಮದ ಯುವಕರು ಎನ್ನಲಾಗಿದೆ. ನಾಲ್ವರಿಗೆ ಗಂಭೀರ ಗಾಯ ಮಂಜುನಾಥ್ ಹರಿಜನ, … Continue reading ರಾಕಿಂಗ್ ಸ್ಟಾರ್ ಯಶ್ ಜನ್ಮದಿನ: 20 ಅಡಿ ಬ್ಯಾನರ್ ಕಟ್ಟುವಾಗ ಅವಘಡ, ಮೂವರು ಯುವಕರು ಸಾವು