ರಾವಣನಾಗುವ ಮುನ್ನ ಮಹಾಕಾಳೇಶ್ವರನ ಆಶೀರ್ವಾದ ಪಡೆದ ರಾಕಿಂಗ್​ ಸ್ಟಾರ್​ ಯಶ್| Yash

blank

Yash | ಕನ್ನಡದ ಖ್ಯಾತ ನಟ ಯಶ್ ರಾಮಾಯಣ ಚಿತ್ರದಲ್ಲಿ ರಾವಣ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಚಿತ್ರೀಕರಣ ಆರಂಭಿಸುವ ಮುನ್ನ ರಾಕಿಬಾಯ್, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

blank

ಇದನ್ನೂ ಓದಿ: ಪತ್ನಿಯ ಜಡೆ ಕತ್ತರಿಸಿದ ಪತಿ! ಪೊಲೀಸ್ ಠಾಣೆಯಲ್ಲಿ ದೂರು ದಾಖಲು.. man cuts off wife braid

ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿರುವ ಮಹಾಕಾವ್ಯ ರಾಮಾಯಣ ಚಿತ್ರದಲ್ಲಿ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ.
ಯಶ್ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿರುವ ಫೋಟೊ, ವೀಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇನ್ನೂ ದೇವರ ದರ್ಶನ ಮಾಡಿದ ಬಳಿಕ ಯಸ್​ ಮಾತನಾಡಿದ್ದು, ನಾನು ಚಿಕ್ಕಂದಿನಿಂದಲೇ ಶಿವನ ಭಕ್ತ, ದೇವಸ್ಥಾನಕ್ಕೆ ಭೇಟಿ ನೀಡಿ ಖುಷಿಯಾಯಿತು. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದೆ ಎಂದು ಹೇಳಿದ್ದಾರೆ.

ಶೀಘ್ರದಲ್ಲೇ ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾ ಚಿತ್ರೀಕರಣದಲ್ಲಿ ರಾಕಿಂಗ್ ಸ್ಟಾರ್ ಭಾಗಿ ಆಗಲಿದ್ದಾರೆ. ಈ ವಾರ ಯಶ್ ಅವರು ಮುಂಬೈನಲ್ಲಿ ಶೂಟ್ ಆರಂಭಿಸಲಿದ್ದಾರೆ. ಕೆಲವು ಸೋಲೋ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಇನ್ನೂ ರಾಕಿಂಗ್​ ಸ್ಟಾರ್ ಯಶ್ ಅವರು ರಾವಣನಾಗಿ ಮಿಂಚಲು ರೆಡಿ ಆಗಿದ್ದಾರೆ. ಅವರು ಈ ಚಿತ್ರದಲ್ಲಿ ಕೇವಲ ಹೀರೋ ಮಾತ್ರವಲ್ಲ. ಬದಲಿಗೆ ನಿರ್ಮಾಪಕ ಕೂಡ ಹೌದು. ಯಶ್ ಅವರು ಕೇವಲ ನಟನಾಗಿ ಸೆಟ್​ಗೆ ಬರುತ್ತಿಲ್ಲ. ನಟಿಸುವುದರ ಜೊತೆಗೆ ಯಶ್ ಸಹ ನಿರ್ಮಾಪಕರು ಆಗಿದ್ದಾರೆ. ಚಿತ್ರದಲ್ಲಿ ಶ್ರೀರಾಮನಾಗಿ ರಣ್‌ಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಇದೆಲ್ಲ ನಮ್ಮೊಂದಿಗೆ ಬೇಡ… ಕೊಹ್ಲಿ-ಶ್ರೇಯಸ್ ನಡುವೆ ನಡೆದ ವಾಗ್ವಾದವೇನು? RCB ಅಬ್ಬರಕ್ಕೆ ಪಂಜಾಬ್ ಸೈಲೆಂಟ್! Virat Kohli

ಎರಡು ಭಾಗದಲ್ಲಿ ‘ರಾಮಾಯಣ’ ಸಿನಿಮಾ ತೆರೆಗೆ ಬರಲಿದೆ. 2026ರ ದೀಪಾವಳಿಗೆ ಮೊದಲ ಭಾಗ ರಿಲೀಸ್ ಆದರೆ, 2027ರಲ್ಲಿ ಎರಡನೇ ಭಾಗದ ಶೂಟ್ ನಡೆಯಲಿದೆ. ರಣಬೀರ್ ಕಪೂರ್ ರಾಮನ ಪಾತ್ರ ಮಾಡಿದರೆ, ಸನ್ನಿ ಡಿಯೋಲ್ ಹನುಮಂತನಾಗಿ ಕಾಣಿಸಿಕೊಳ್ಳಲಿದ್ದಾರೆ. ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಶೀಘ್ರವೇ ಚಿತ್ರ ತಂಡ ಎರಡನೇ ಪಾರ್ಟ್​ಗೆ ಶೂಟ್ ಆರಂಭಿಸಲಿದೆ ಎನ್ನಲಾಗಿದೆ.
ರಾವಣನಾಗಿ ರಾಕಿಂಗ್ ಸ್ಟಾರ್ ಅಬ್ಬರಿಸುವುದನ್ನು ನೋಡಲು ಸಿನಿರಸಿಕರು ಕಾಯುತ್ತಿದ್ದಾರೆ. 600 ಕೋಟಿ ರೂ. ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.
(ಏಜೆನ್ಸೀಸ್)

ನಾನು ರಾಕ್ಷಸನ ಕಥೆ ಮುಗಿಸಿದ್ದೇನೆ…! ನಿವೃತ್ತ IPS ಅಧಿಕಾರಿ ಪತ್ನಿಗೆ ವಿಡಿಯೋ ಕರೆ ಮಾಡಿ ಶವ ತೋರಿಸಿದ್ದ ಪಲ್ಲವಿ | Om Prakash

Share This Article

ಪ್ರತಿದಿನ ಒಂದು ಕಪ್ ಅರಿಶಿನ ಶುಂಠಿ ಚಹಾ ಕುಡಿದು ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Immunity

Immunity: ನಿಮ್ಮ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗಿದ್ದರೆ, ಅಡುಗೆಮನೆಯಲ್ಲಿರುವ ಅರಿಶಿನ ಮತ್ತು ಶುಂಠಿ ಪದಾರ್ಥಗಳು ಅದನ್ನು…

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…