ನಟ ದರ್ಶನ್ರನ್ನು ಟಾರ್ಗೆಟ್ ಮಾಡಿ ಮಸಿ ಬಳಿಯುವ ಯತ್ನ ನಡೀತಿದೆ: ರಾಕ್ಲೈನ್ ವೆಂಕಟೇಶ್ ಆರೋಪ
ಬೆಂಗಳೂರು: ಟಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನದ ಬಹುನಿರೀಕ್ಷಿತ ಕಾಟೇರ ಚಿತ್ರವು ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕ್ಷಕರಿಂದ ಹಾಗೂ ಸೆಲೆಬ್ರಿಟಿಗಳಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡದುಕೊಳ್ಳುವಲ್ಲಿ ಚಿತ್ರ ಮುಂಚೂಣಿಯಲ್ಲಿದೆ. ಶತಕೋಟಿ ಕ್ಲಬ್ ಸೇರಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆನ್ನಲ್ಲೇ ಚಿತ್ರತಂಡ ಸಕ್ಸಸ್ ಪಾರ್ಟಿಯನ್ನು ಆಯೋಜಿಸಿ ಸಂಭ್ರಮಿಸಿತ್ತು. ಇದರಲ್ಲಿ ಸ್ಯಾಂಡಲ್ವುಡ್ನ ಹಲವಾರು ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ನಿಯಮ ಉಲ್ಲಂಘಿಸಿ ಬೆಳಗ್ಗಿನವರೆಗೂ ಸ್ಯಾಂಡಲ್ವುಡ್ನ ಹಲವು ನಟ ನಟಿಯರು ಪಾರ್ಟಿ ಮಾಡಿದ್ದು, ಜೆಟ್ಲ್ಯಾಗ್ ರೆಸ್ಟೋಬಾರ್ ಮಾಲೀಕರ … Continue reading ನಟ ದರ್ಶನ್ರನ್ನು ಟಾರ್ಗೆಟ್ ಮಾಡಿ ಮಸಿ ಬಳಿಯುವ ಯತ್ನ ನಡೀತಿದೆ: ರಾಕ್ಲೈನ್ ವೆಂಕಟೇಶ್ ಆರೋಪ
Copy and paste this URL into your WordPress site to embed
Copy and paste this code into your site to embed