ನಟ ದರ್ಶನ್​ರನ್ನು ಟಾರ್ಗೆಟ್​ ಮಾಡಿ ಮಸಿ ಬಳಿಯುವ ಯತ್ನ ನಡೀತಿದೆ: ರಾಕ್​ಲೈನ್​ ವೆಂಕಟೇಶ್ ಆರೋಪ

ಬೆಂಗಳೂರು: ಟಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ, ತರುಣ್​ ಸುಧೀರ್​ ನಿರ್ದೇಶನದ ಬಹುನಿರೀಕ್ಷಿತ ಕಾಟೇರ ಚಿತ್ರವು ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕ್ಷಕರಿಂದ ಹಾಗೂ ಸೆಲೆಬ್ರಿಟಿಗಳಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡದುಕೊಳ್ಳುವಲ್ಲಿ ಚಿತ್ರ ಮುಂಚೂಣಿಯಲ್ಲಿದೆ. ಶತಕೋಟಿ ಕ್ಲಬ್​ ಸೇರಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆನ್ನಲ್ಲೇ ಚಿತ್ರತಂಡ ಸಕ್ಸಸ್​ ಪಾರ್ಟಿಯನ್ನು ಆಯೋಜಿಸಿ ಸಂಭ್ರಮಿಸಿತ್ತು. ಇದರಲ್ಲಿ ಸ್ಯಾಂಡಲ್​ವುಡ್​ನ ಹಲವಾರು ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ನಿಯಮ ಉಲ್ಲಂಘಿಸಿ ಬೆಳಗ್ಗಿನವರೆಗೂ ಸ್ಯಾಂಡಲ್‌ವುಡ್‌ನ ಹಲವು ನಟ ನಟಿಯರು ಪಾರ್ಟಿ ಮಾಡಿದ್ದು, ಜೆಟ್​ಲ್ಯಾಗ್​ ರೆಸ್ಟೋಬಾರ್ ಮಾಲೀಕರ … Continue reading ನಟ ದರ್ಶನ್​ರನ್ನು ಟಾರ್ಗೆಟ್​ ಮಾಡಿ ಮಸಿ ಬಳಿಯುವ ಯತ್ನ ನಡೀತಿದೆ: ರಾಕ್​ಲೈನ್​ ವೆಂಕಟೇಶ್ ಆರೋಪ