ವಜ್ರಮುನಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಾಕ್​ಲೈನ್ ವೆಂಕಟೇಶ್

ಬೆಂಗಳೂರು: ಶಾಸಕ ರವೀಂದ್ರ ಶ್ರೀಕಂಠಯ್ಯ ಅವರನ್ನು ವಜ್ರಮುನಿಗೆ ಹೋಲಿಸಿದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಬಗ್ಗೆ ವಜ್ರಮುನಿ ಅಭಿಮಾನಿಗಳು ಮುನಿಸಿಕೊಂಡಿದ್ದು, ಈ ವಿಚಾರವಾಗಿ ವೆಂಕಟೇಶ್ ಕ್ಷಮೆ ಕೇಳಿದ್ದಾರೆ. ನಾನು ಹೇಳಿದ್ದು ಒಳ್ಳೆಯ ಅರ್ಥದಲ್ಲಿ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ನನ್ನ ಹೇಳಿಕೆಯಿಂದ ವಜ್ರಮುನಿ ಅಭಿಮಾನಿಗಳಿಗೆ ಬೇಸರ ಆಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಾನು ಹೇಳಿದ್ದು ವಜ್ರಮುನಿ ಮಹಾನ್ ನಟ ಎನ್ನುವ ಅರ್ಥದಲ್ಲಿ. ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಚಿತ್ರರಂಗದಲ್ಲಿ ಒಳ್ಳೆಯವರ ಗುಂಪಿನಲ್ಲಿ ವಜ್ರಮುನಿ ಕೂಡ … Continue reading ವಜ್ರಮುನಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಾಕ್​ಲೈನ್ ವೆಂಕಟೇಶ್