ರಗ್ಗು, ದಿಂಬು, ಲೋಟ, ತಟ್ಟೆ ಸಹಿತ ಬೀದಿಗಿಳಿದ ರೋಹಿಣಿ ಅಭಿಮಾನಿಗಳು!
ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಯಾವುದೇ ಕಾರಣಕ್ಕೂ ಇನ್ಮುಂದೆ ಸಾರ್ವಜನಿಕವಾಗಿ, ಸಾಮಾಜಿಕ ಜಾಲತಾಣ, ಮಾಧ್ಯಮಗಳಿಗೆ ಹೇಳಿಕೆ ನೀಡುವಂತಿಲ್ಲ ಎಂದು ಇಬ್ಬರು ಉನ್ನತ ಅಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಆದರೆ, ಈ ನೋಟಿಸ್ಗೂ ‘ಡೋಂಟು ಕೇರ್’ ಎನ್ನದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತೆ ಫೇಸ್ಬುಕ್ನಲ್ಲಿ ರೋಹಿಣಿ ವಿರುದ್ಧ ಫೋಸ್ಟ್ ಮಾಡಿದ್ದಾರೆ. ಈ ಕುರಿತಾಗಿ ರೋಹಿಣಿ ಸಿಂಧೂರಿ ಅಭಿಮಾನಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ತಮ್ಮ ಫೇಸ್ಬುಕ್ ಖಾತೆಯಲ್ಲಿ ವರದಿಯೊಂದನ್ನು … Continue reading ರಗ್ಗು, ದಿಂಬು, ಲೋಟ, ತಟ್ಟೆ ಸಹಿತ ಬೀದಿಗಿಳಿದ ರೋಹಿಣಿ ಅಭಿಮಾನಿಗಳು!
Copy and paste this URL into your WordPress site to embed
Copy and paste this code into your site to embed