ಹಾರ್ದಿಕ್ ನಾಯಕತ್ವದ ಬಗ್ಗೆ ಅಸಮಾಧಾನ! ಮುಂಬೈ ಇಂಡಿಯನ್ಸ್ಗೆ ರೋಹಿತ್ ಶರ್ಮ ಗುಡ್ಬೈ?
ಮುಂಬೈ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ, ಮುಂಬೈ ಇಂಡಿಯನ್ಸ್ ತಂಡದಲ್ಲಿ ತನ್ನ ಉತ್ತರಾಧಿಕಾರಿ ಹಾರ್ದಿಕ್ ಪಾಂಡ್ಯ ನಾಯಕತ್ವ ಶೈಲಿಯ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಇದರಿಂದಾಗಿ ಅವರು ಟೂರ್ನಿ ಮುಗಿದ ಬೆನ್ನಲ್ಲೇ ಮುಂಬೈ ತಂಡದಿಂದ ಹೊರನಡೆಯಲಿದ್ದಾರೆ ಮತ್ತು 2025ರ ಟೂರ್ನಿಗೆ ಮುನ್ನ ನಡೆಯಲಿರುವ ಮೆಗಾ ಹರಾಜಿನಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಐಪಿಎಲ್-17ರಲ್ಲಿ ಆರಂಭಿಕ ಮೂರೂ ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ನಡುವೆ ನಾಯಕ ಹಾರ್ದಿಕ್ ಪಾಂಡ್ಯ ಕೈಗೊಂಡಿರುವ ಕೆಲ ನಿರ್ಧಾರಗಳು ರೋಹಿತ್ಗೆ ಸಮಾಧಾನ ತಂದಿಲ್ಲ. ಹೀಗಾಗಿ ಇಬ್ಬರ ನಡುವೆ ವಾಗ್ವಾದವೂ … Continue reading ಹಾರ್ದಿಕ್ ನಾಯಕತ್ವದ ಬಗ್ಗೆ ಅಸಮಾಧಾನ! ಮುಂಬೈ ಇಂಡಿಯನ್ಸ್ಗೆ ರೋಹಿತ್ ಶರ್ಮ ಗುಡ್ಬೈ?
Copy and paste this URL into your WordPress site to embed
Copy and paste this code into your site to embed