VIDEO: ಏಕದಿನ ತಂಡದ ನಾಯಕರಾದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿದ ರೋಹಿತ್ ಶರ್ಮ
ನವದೆಹಲಿ: ಏಕದಿನ ತಂಡದ ನಾಯಕರಾದ ಬಳಿಕ ಮೊದಲ ಬಾರಿಗೆ ಮಾತನಾಡಿರುವ ರೋಹಿತ್ ಶರ್ಮ, ಬಲಿಷ್ಠ ತಂಡ ಕಟ್ಟುವ ಭರವಸೆ ವ್ಯಕ್ತಪಡಿಸಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವರು ಮೊದಲ ಬಾರಿ ಪೂರ್ಣಪ್ರಮಾಣದ ನಾಯಕರಾಗಿ ಭಾರತ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ‘ಭಾರತ ಪರ ಕ್ರಿಕೆಟ್ ಆಡುವಾಗ ಯಾವಾಗಲೂ ಭಾರಿ ಒತ್ತಡ ಇದ್ದೇ ಇರುತ್ತದೆ. ಜನರು ಸಕಾರಾತ್ಮಕ ಮತ್ತು ನಕಾರಾತ್ಮಕವಾಗಿ ಮಾತನಾಡುತ್ತಿರುತ್ತಾರೆ. ನನಗೆ ವೈಯಕ್ತಿಕವಾಗಿ ನನ್ನ ಕೆಲಸದತ್ತ ಗಮನಹರಿಸುವುದು ಮುಖ್ಯವಾಗುತ್ತದೆ. ಜನರ ಮಾತುಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಯಾಕೆಂದರೆ ಅದು ನಮ್ಮ … Continue reading VIDEO: ಏಕದಿನ ತಂಡದ ನಾಯಕರಾದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿದ ರೋಹಿತ್ ಶರ್ಮ
Copy and paste this URL into your WordPress site to embed
Copy and paste this code into your site to embed