ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ಸಿಗಲು ರೋಹಿತ್​ ಶರ್ಮ ಕಾರಣ! ರಾಬಿನ್​ ಉತ್ತಪ್ಪ ಸ್ಪೋಟಕ ಹೇಳಿಕೆ

ಮುಂಬೈ: ಐಪಿಎಲ್​-2024 ಆರಂಭಕ್ಕೂ ಮುನ್ನ ಮತ್ತು ನಂತರ ಮುಂಬೈ ಇಂಡಿಯನ್ಸ್ ತಂಡ ಬಹಳ ಸುದ್ದಿಯಲ್ಲಿದೆ. ಅದಕ್ಕೆ ಕಾರಣ ದಿಢೀರ್​ ಬದಲಾದ ತಂಡದ ನಾಯಕತ್ವ. ಮುಂಬೈಗೆ 5 ಬಾರಿ ಕಪ್ ಗೆಲ್ಲಿಸಿಕೊಟ್ಟ ದಿಗ್ಗಜ ಆಟಗಾರ ರೋಹಿತ್ ಶರ್ಮರನ್ನು ನಾಯಕತ್ವದಿಂದ ಕೆಳಗಿಳಿಸಿ ಅವರ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯರನ್ನು ಕೂರಿಸಿದ್ದು, ಬಹಳ ಚರ್ಚೆಗೆ ಗ್ರಾಸವಾಯಿತು. ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ ಪಾಂಡ್ಯ ಅವರನ್ನು ಕರೆತಂದು ಮುಂಬೈ ತಂಡದ ನಾಯಕನನ್ನಾಗಿ ಮಾಡುವ ಮೂಲಕ ರೋಹಿತ್​ ಅವರಿಗೆ ಫ್ರಾಂಚೈಸಿ ಅಗೌರವ ತೋರಿದೆ ಎಂದು ಅಭಿಮಾನಿಗಳು … Continue reading ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ಸಿಗಲು ರೋಹಿತ್​ ಶರ್ಮ ಕಾರಣ! ರಾಬಿನ್​ ಉತ್ತಪ್ಪ ಸ್ಪೋಟಕ ಹೇಳಿಕೆ