ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಸಿಗಲು ರೋಹಿತ್ ಶರ್ಮ ಕಾರಣ! ರಾಬಿನ್ ಉತ್ತಪ್ಪ ಸ್ಪೋಟಕ ಹೇಳಿಕೆ
ಮುಂಬೈ: ಐಪಿಎಲ್-2024 ಆರಂಭಕ್ಕೂ ಮುನ್ನ ಮತ್ತು ನಂತರ ಮುಂಬೈ ಇಂಡಿಯನ್ಸ್ ತಂಡ ಬಹಳ ಸುದ್ದಿಯಲ್ಲಿದೆ. ಅದಕ್ಕೆ ಕಾರಣ ದಿಢೀರ್ ಬದಲಾದ ತಂಡದ ನಾಯಕತ್ವ. ಮುಂಬೈಗೆ 5 ಬಾರಿ ಕಪ್ ಗೆಲ್ಲಿಸಿಕೊಟ್ಟ ದಿಗ್ಗಜ ಆಟಗಾರ ರೋಹಿತ್ ಶರ್ಮರನ್ನು ನಾಯಕತ್ವದಿಂದ ಕೆಳಗಿಳಿಸಿ ಅವರ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯರನ್ನು ಕೂರಿಸಿದ್ದು, ಬಹಳ ಚರ್ಚೆಗೆ ಗ್ರಾಸವಾಯಿತು. ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ ಪಾಂಡ್ಯ ಅವರನ್ನು ಕರೆತಂದು ಮುಂಬೈ ತಂಡದ ನಾಯಕನನ್ನಾಗಿ ಮಾಡುವ ಮೂಲಕ ರೋಹಿತ್ ಅವರಿಗೆ ಫ್ರಾಂಚೈಸಿ ಅಗೌರವ ತೋರಿದೆ ಎಂದು ಅಭಿಮಾನಿಗಳು … Continue reading ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಸಿಗಲು ರೋಹಿತ್ ಶರ್ಮ ಕಾರಣ! ರಾಬಿನ್ ಉತ್ತಪ್ಪ ಸ್ಪೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed