More

    ಅಡುಗೆ ಮಾಡುತ್ತಿರುವಾಗಲೇ ಮನೆ ಚಾವಣಿ ಕುಸಿದು ಮಣ್ಣಿನಡಿ ಸಿಲುಕಿದ ಮಹಿಳೆ

    ಬೆಳಗಾವಿ: ಮನೆಯಲ್ಲಿ ಅಡುಗೆ ತಯಾರಿಸುತ್ತಿದ್ದಾಗಲೇ ಚಾವಣಿ ಕುಸಿದು ಬಿದ್ದು, ಮಹಿಳೆಯೊಬ್ಬಳು ಮಣ್ಣಿನಡಿ ಸಿಲುಕಿದ ಪ್ರಕರಣವೊಂದು ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.

    ಕಾಳವ್ವ ಬಡಿಗೇರ (35) ಮಣ್ಣಿನಡಿ ಸಿಲುಕಿದ ಮಹಿಳೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಅಡುಗೆ ತಯಾರಿಸುತ್ತಿದ್ದ ವೇಳೆ ಏಕಾಏಕಿ ಮೇಲ್ಚಾವಣಿ ಕುಸಿದು ಅವಘಡ ಸಂಭವಿಸಿದ್ದು, ಈಕೆ ಮಣ್ಣಿನಡಿ ಸಿಲುಕಿ ಪರದಾಟ ನಡೆಸಿದ್ದಾರೆ.

    ಒಂದು ಗಂಟೆ ಕಾಲ ಮಣ್ಣಿನಡಿ ಸಿಲುಕಿ ಸಂಕಷ್ಟ ಅನುಭವಿಸಿದ್ದ ಈಕೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಆದರೆ ತೀವ್ರ ಬಡತನದಲ್ಲಿರುವ ಈಕೆಗೆ ಸದ್ಯ ಚಿಕಿತ್ಸೆಗೂ ಹಣವಿಲ್ಲ ಎಂದು ಹೇಳಲಾಗುತ್ತಿದೆ.

    ಅಡುಗೆ ಮಾಡುತ್ತಿರುವಾಗಲೇ ಮನೆ ಚಾವಣಿ ಕುಸಿದು ಮಣ್ಣಿನಡಿ ಸಿಲುಕಿದ ಮಹಿಳೆ

    ಕಾಂತಾರ: ಶುಕ್ರವಾರಕ್ಕೂ ಭಾನುವಾರಕ್ಕೂ ಅಜಗಜಾಂತರ; ಭರ್ಜರಿ ರೆಸ್ಪಾನ್ಸ್ ಬಗ್ಗೆ ಇಲ್ಲಿದೆ ಅಧಿಕೃತ ಮಾಹಿತಿ

    ‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

    ‘ಇನ್ನೇನು ಪರಿಚಯ ರೊಮ್ಯಾನ್ಸ್​ಗೆ ತಿರುಗಬೇಕು ಎನ್ನುವಷ್ಟರಲ್ಲಿ…’: ಹೀಗಂದಿದ್ದೇಕೆ ಅನೂಪ್​ ಭಂಡಾರಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts