ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ; ಸಂಚಾರ ಮಾರ್ಗ ಮಾರ್ಪಾಡು

ಬೆಂಗಳೂರು: ಶನಿವಾರ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿ ಸೇರಿದಂತೆ ಕೆಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ ಪ್ರದೇಶದ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್​ ಏರ್ಪಾಟ್ಟು ಮಾಡಿದ್ದಾರೆ. ಹೀಗಾಗಿ ಸಂಚಾರ ದಟ್ಟಣೆ ತಪ್ಪಿಸಲು ಕಂಠೀರವ ಕ್ರೀಡಾಂಗಣಕ್ಕೆ ಸಂಪರ್ಕಿಸುವ ರಸ್ತೆ ಮಾರ್ಗಗಳಲ್ಲಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದು ಬೆಳಗ್ಗೆ 9:30ರಿಂದ ಮಧ್ಯಾಹ್ನ 2:30ರವೆರೆಗೆ ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ಸಂಚಾರಕ್ಕೆ ಬ್ರೇಕ್? 1) ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ … Continue reading ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ; ಸಂಚಾರ ಮಾರ್ಗ ಮಾರ್ಪಾಡು