ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ; ಸಂಚಾರ ಮಾರ್ಗ ಮಾರ್ಪಾಡು
ಬೆಂಗಳೂರು: ಶನಿವಾರ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿ ಸೇರಿದಂತೆ ಕೆಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ ಪ್ರದೇಶದ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಾಟ್ಟು ಮಾಡಿದ್ದಾರೆ. ಹೀಗಾಗಿ ಸಂಚಾರ ದಟ್ಟಣೆ ತಪ್ಪಿಸಲು ಕಂಠೀರವ ಕ್ರೀಡಾಂಗಣಕ್ಕೆ ಸಂಪರ್ಕಿಸುವ ರಸ್ತೆ ಮಾರ್ಗಗಳಲ್ಲಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದು ಬೆಳಗ್ಗೆ 9:30ರಿಂದ ಮಧ್ಯಾಹ್ನ 2:30ರವೆರೆಗೆ ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ಸಂಚಾರಕ್ಕೆ ಬ್ರೇಕ್? 1) ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ … Continue reading ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ; ಸಂಚಾರ ಮಾರ್ಗ ಮಾರ್ಪಾಡು
Copy and paste this URL into your WordPress site to embed
Copy and paste this code into your site to embed