ಬೆಂಗಳೂರು: ಗೌರಿ – ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಇಂದು ರೌಡಿ ಪೆರೇಡ್ ನಡೆಸಿದರು. ಹಬ್ಬದ ಸಮಯದಲ್ಲಿ ಯಾವುದೇ ಅಹಿತಕರ ಕೃತ್ಯಗಳನ್ನು ನಡೆಸದಂತೆ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು.
ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ರೌಡಿ ಪೆರೇಡ್ ನಡೆಯಿತು. ವಿಜಯನಗರ, ಬಸವೇಶ್ವರನಗರ, ಕೆ.ಆರ್.ಮಾರ್ಕೆಟ್, ಕೆಂಗೇರಿ, ಬ್ಯಾಟರಾಯನಪುರ ಸೇರಿದಂತೆ ಪಶ್ಚಿಮ ವಿಭಾಗದ ವ್ಯಾಪ್ತಿಯ ರೌಡಿಶೀಟರ್ಗಳನ್ನು ಕರೆಸಿಕೊಂಡು, ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದರು.
VIDEO| 5 ಭಾಷೆಗಳಲ್ಲಿ 777 ಚಾರ್ಲಿಯ ‘ಟಾರ್ಚರ್ ಸಾಂಗ್’ ರಿಲೀಸ್! ಚಿತ್ರದ ಬಿಡುಗಡೆಗೂ ದಿನಾಂಕ ನಿಗದಿ