More

    ರೌಡಿ ಪೆರೇಡ್​: ಹಬ್ಬದ ವೇಳೆ ಕೆಟ್ಟ ಕೆಲಸಕ್ಕೆ ಕೈಹಾಕದಂತೆ ವಾರ್ನಿಂಗ್​​!

    ಬೆಂಗಳೂರು: ಗೌರಿ – ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಇಂದು ರೌಡಿ ಪೆರೇಡ್ ನಡೆಸಿದರು. ಹಬ್ಬದ ಸಮಯದಲ್ಲಿ ಯಾವುದೇ ಅಹಿತಕರ ಕೃತ್ಯಗಳನ್ನು ನಡೆಸದಂತೆ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು.

    ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ರೌಡಿ ಪೆರೇಡ್​​ ನಡೆಯಿತು. ವಿಜಯನಗರ, ಬಸವೇಶ್ವರನಗರ, ಕೆ.ಆರ್.ಮಾರ್ಕೆಟ್, ಕೆಂಗೇರಿ, ಬ್ಯಾಟರಾಯನಪುರ ಸೇರಿದಂತೆ ಪಶ್ಚಿಮ ವಿಭಾಗದ ವ್ಯಾಪ್ತಿಯ ರೌಡಿಶೀಟರ್​​ಗಳನ್ನು ಕರೆಸಿಕೊಂಡು, ಪೊಲೀಸ್​​ ಅಧಿಕಾರಿಗಳು ಎಚ್ಚರಿಕೆ ನೀಡಿದರು.

    VIDEO| 5 ಭಾಷೆಗಳಲ್ಲಿ 777 ಚಾರ್ಲಿಯ ‘ಟಾರ್ಚರ್ ಸಾಂಗ್’ ರಿಲೀಸ್! ಚಿತ್ರದ ಬಿಡುಗಡೆಗೂ ದಿನಾಂಕ ನಿಗದಿ

    ಶ್ವಾಸಕೋಶದ ಎಲ್ಲಾ ಭಾಗಗಳಿಗೆ ವ್ಯಾಯಾಮ ನೀಡುವ ‘ಪರ್ಯಂಕಾಸನ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts