‘ನಾನೂ ರೌಡಿ, ನಂಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡಿ’ ಎಂದ ರೌಡಿ ಶೀಟರ್!
ಮೈಸೂರು: ರಾಜ್ಯಾದ್ಯಂತ ಬಿಜೆಪಿಗೆ ರೌಡಿಗಳು ಸೇರುತ್ತಿರು ಬಗ್ಗೆ ಭಾರಿ ವಿವಾದ ನಡೆಯುತ್ತಿರುವಾಗಲೇ ಇಲ್ಲೊಬ್ಬ ಭೂಪ ‘ನಾನೂ ರೌಡಿ, ನನ್ನನ್ನೂ ಬಿಜೆಪಿಗೆ ಸೇರಿಸಿ’ ಎಂದು ಬೋರ್ಡ್ ಹಿಡಿದು ನಿಂತಿದ್ದಾನೆ. ಮೈಸೂರಿನ ನ್ಯಾಯಾಲಯದ ಮುಂದೆ ಇರುವ ಗಾಂಧಿ ಪ್ರತಿಮೆ ಬಳಿ ಈತ ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾನೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಈತ ನಿಜ ಜೀವನದಲ್ಲಿ ರೌಡಿ ಶೀಟರ್. ಇದೀಗ ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಜು ಅಲಿಯಾಸ್ ಪಾನಿಪುರಿ ಮಂಜು ಎಂಬಾತ ಮೈಸೂರು ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ … Continue reading ‘ನಾನೂ ರೌಡಿ, ನಂಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡಿ’ ಎಂದ ರೌಡಿ ಶೀಟರ್!
Copy and paste this URL into your WordPress site to embed
Copy and paste this code into your site to embed