‘ನಾನೂ ರೌಡಿ, ನಂಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡಿ’ ಎಂದ ರೌಡಿ ಶೀಟರ್​!

ಮೈಸೂರು: ರಾಜ್ಯಾದ್ಯಂತ ಬಿಜೆಪಿಗೆ ರೌಡಿಗಳು ಸೇರುತ್ತಿರು ಬಗ್ಗೆ ಭಾರಿ ವಿವಾದ ನಡೆಯುತ್ತಿರುವಾಗಲೇ ಇಲ್ಲೊಬ್ಬ ಭೂಪ ‘ನಾನೂ ರೌಡಿ, ನನ್ನನ್ನೂ ಬಿಜೆಪಿಗೆ ಸೇರಿಸಿ’ ಎಂದು ಬೋರ್ಡ್​ ಹಿಡಿದು ನಿಂತಿದ್ದಾನೆ. ಮೈಸೂರಿನ ನ್ಯಾಯಾಲಯದ ಮುಂದೆ ಇರುವ ಗಾಂಧಿ ಪ್ರತಿಮೆ ಬಳಿ ಈತ ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾನೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಈತ ನಿಜ ಜೀವನದಲ್ಲಿ ರೌಡಿ ಶೀಟರ್​. ಇದೀಗ ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಜು ಅಲಿಯಾಸ್ ಪಾನಿಪುರಿ ಮಂಜು ಎಂಬಾತ ಮೈಸೂರು ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ … Continue reading ‘ನಾನೂ ರೌಡಿ, ನಂಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡಿ’ ಎಂದ ರೌಡಿ ಶೀಟರ್​!