ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಬರ್ಬರ ಹತ್ಯೆ: ಕಾಡಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ನಟೋರಿಯಸ್​ ರೌಡಿಶೀಟರ್ ಸುರೇಶ್​ ಬಾಬು ಅಲಿಯಾಸ್​ ಅಲ್ಯೂಮಿನಿಯಂ ಬಾಬು ಬರ್ಬರ ಹತ್ಯೆಯಾಗಿದ್ದು, ಆತನ ಶವ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ. ನಿನ್ನೆ (ಮೇ 20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಅಲ್ಯೂಮಿನಿಯಂ ಬಾಬು ಜಯನಗರ ಪೊಲೀಸ್​ ಠಾಣೆಯ ರೌಡಿಶೀಟರ್ ಆಗಿದ್ದ. ಕೊಲೆ, ಸುಲಿಗೆ, ಬೆದರಿಕೆ ಹಾಗೂ ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬಾಬು ಭಾಗಿಯಾಗಿದ್ದ. ಇದನ್ನೂ ಓದಿ: ಅತ್ತೆ-ಮಾವ ಸುಪರ್ದಿಗೆ ಬಾಲಕ: ತಂದೆ ವಶಕ್ಕೆ ನೀಡಿದ್ದ … Continue reading ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಬರ್ಬರ ಹತ್ಯೆ: ಕಾಡಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ