ಮೈಸೂರಲ್ಲಿ ನಡುರಸ್ತೆಯಲ್ಲೇ ಅವ್ವ ಮಾದೇಶ್ ಆಪ್ತನ ಹತ್ಯೆ: ಒಂಟಿಕೊಪ್ಪಲಿನಲ್ಲಿ ಬಿಗುವಿನ ವಾತಾವರಣ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಗ್ಯಾಂಗ್​ವಾರ್​ ಶುರುವಾಗಿದ್ದು, ನಡುರಸ್ತೆಯಲ್ಲೇ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚೆಂದು ಕೊಲೆಯಾದ ವ್ಯಕ್ತಿ. ಈತ ಮಾಜಿ ನಗರ ಪಾಲಿಕೆ ಸದಸ್ಯ ಅವ್ವ ಮಾದೇಶ್ ಆಪ್ತ. ದ್ವಿಚಕ್ರ ವಾಹನದಲ್ಲಿ ಬಂದ 6 ಜನ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ ಕೊಲೆಯಾದ ಚಂದ್ರಶೇಖರ್​ ಹುಣಸೂರು ಜೋಡಿ … Continue reading ಮೈಸೂರಲ್ಲಿ ನಡುರಸ್ತೆಯಲ್ಲೇ ಅವ್ವ ಮಾದೇಶ್ ಆಪ್ತನ ಹತ್ಯೆ: ಒಂಟಿಕೊಪ್ಪಲಿನಲ್ಲಿ ಬಿಗುವಿನ ವಾತಾವರಣ